Karnataka Budget Session: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು.