ಸರ್ಕಾರದ ಉಳಿವಿನ ಬಗ್ಗೆ ಬೇಸರದಲ್ಲಿ ಮಾತಾಡಿ ಕಾಂಗ್ರೆಸ್ ಕಚೇರಿಗಳನ್ನು ಬೇಗ ಕಟ್ಟಿಕೊಳ್ಳುವಂತೆ ಕಾರ್ಯಕರ್ತರಿಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಗಾಂದೀಜಿಯವರು ಕಾಂಗ್ರೆಸ್ ನಾಯಕತ್ವವಹಿಸಿ ನೂರು ವರ್ಷ ಆಗಿರುವ ಹಿನ್ನೆಲೆಯಲ್ಲಿ ನೂರು ಕಾಂಗ್ರೆಸ್ ಕಚೇರಿಗಳನ್ನು ಕಟ್ಟುವ ಜವಾಬ್ದಾರಿಯನ್ನು ಕಾರ್ಯಕರ್ತರಿಗೆ ವಹಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು.