ಎಸ್ ಟಿ ಸೋಮಶೇಖರ್, ಶಾಸಕ

ಪಕ್ಷದ ವರಿಷ್ಠರ ಬಗ್ಗೆ ಹೆಚ್ಚಿನ ವಿಶ್ವಾಸ ವ್ಕಕ್ತಪಡಿಸಿದ ಅವರು, ಬಿಎಸ್ ಯಡಿಯೂರಪ್ಪ ಈಗಾಗಲೇ ತಮ್ಮೊಂದಿಗೆ ಮಾತಾಡಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದಿದ್ದಾರೆ ಅಂತ ಹೇಳಿದರು. ಬಿಜೆಪಿ ಹೈಕಮಾಂಡ್ ಸಹ ಕೊಟ್ಟ ಮಾತಿಗೆ ಯಾವತ್ತೂ ತಪ್ಪಿಲ್ಲ ಎಂದು ಸೋಮಶೇಖರ್ ಹೇಳಿದರು.