ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಯತೀಂದ್ರ ಸಿದ್ದರಾಮಯ್ಯ ಹೆಸರನ್ನು ಯಾವುದೇ ಚರ್ಚೆಯಿಲ್ಲದೆ ಫೈನಲ್ ಮಾಡಲಾಗಿದೆ, ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ಯತೀಂದ್ರರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು, ಅವರು ತಮ್ಮ ವರುಣ ಕ್ಷೇತ್ರವನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟರೆ ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ವಾಗ್ದಾನ ಮಾಡಲಾಗಿತ್ತು ಎಂದು ಶಿವಕುಮಾರ್ ಹೇಳಿದರು.