ಶಿವಕುಮಾರ್ ಕನಕಪುರ ಸಂಗಮದಿಂದ ಅವರು ಮೇಕೆದಾಟು ಯೋಜನೆ ಆಗ್ರಹಿಸಿ ನಡೆಸಿದ ಪಾದಯಾತ್ರೆ ಬಿರಿಯಾನಿ ಮತ್ತು ಚಿಕನ್ ಲೆಗ್ ಪೀಸ್ ತಿನ್ನುವುದಕ್ಕಾಗೇ ಹೊರತು ಬೇರೆ ಯಾವುದೇ ಪುರುಷಾರ್ಥಕ್ಕಲ್ಲ ಎಂದು ಹೇಳಿದರು. ಶಿವಕುಮಾರ್ ಅವರನ್ನು ಟೀಕಿಸುವ ಭರದಲ್ಲಿ ಕುಮಾರಸ್ವಾಮಿ ಭಾಷೆಯ ಎಲ್ಲೆ ಮೀರುತ್ತಿದ್ದಾರೆ. ಏಕವಚನದಲ್ಲೇ ದಾಳಿ ನಡೆಸಿ ತಾನೊಬ್ಬ ಮಾಜಿ ಮುಖ್ಯಮಂತ್ರಿ ಅನ್ನೋದನ್ನು ಮರೆಯುತ್ತಿದ್ದಾರೆ