ಪೊಲೀಸರೊಂದಿಗೆ ಶಾಸಕ ದರ್ಶನ್ ವಾದ

ಕೇವಲ 3 ತಿಂಗಳ ಹಿಂದೆ ರಾಜಕಾರಣಕ್ಕೆ ಬಂದಿರುವ ದರ್ಶನ್ ಕಾರ್ಯಕರ್ತರನ್ನು ಬಿಡದಿದ್ದರೆ ತಾನೂ ಒಳಗಡೆ ಹೋಗೋದಿಲ್ಲ ಅಂತ ಹಟ ಸಾಧಿಸುತ್ತಾರೆ. ಪೊಲೀಸರಿಗೆ ದರ್ಶನ್ ಒಟ್ಟಿಗೆ ಯಾವುದೇ ವೈರತ್ವ ಇಲ್ಲ, ಅವರು ತಮ್ಮ ಕರ್ತವ್ಯವನ್ನಷ್ಟೇ ದಕ್ಷತೆಯಿಂದ ನಿಭಾಯಿಸುತ್ತಿದ್ದರು. ಕೊನೆಗೆ ಶಾಸಕನ ಹಟದ ಮುಂದೆ ಮಣಿದ ಪೊಲೀಸರು ಕಾರ್ಯಕರ್ತರನ್ನು ಸಹ ಒಳಗೆ ಬಿಡುತ್ತಾರೆ.