ಬಿವೈ ವಿಜಯೇಂದ್ರ

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪುನಃ ಪಕ್ಷಕ್ಕೆ ವಾಪಸ್ಸು ಕರೆತರಲು ಪ್ರಯತ್ನಿಸುತ್ತೀರಾ, ಅವರು ಹೊಸ ಪಕ್ಷ ಕಟ್ಟದಂತೆ ತಡೆಯುತ್ತೀರಾ ಎಂದು ಕೇಳಿದ ಪ್ರಶ್ನೆಗೆ ವಿಜಯೇಂದ್ರ ಆಮೇಲೆ ಮಾತಾಡುತ್ತೇನೆ ಅಂತ ಹೇಳುತ್ತ ಅಲ್ಲಿಂದ ಹೊರಟರು. ಪಕ್ಷದ ಪ್ರಮುಖ ನಾಯಕರು ಉಚ್ಚಾಟನೆಗೊಂಡಿರುವ ಬಸನಗೌಡ ಯತ್ನಾಳ್ ಅವರ ಬಗ್ಗೆ ಮಾತಾಡಲು ಹಿಂದೇಟು ಹಾಕುತ್ತಿದ್ದಾರೆ.