ಮೊಹರಂ ಪ್ರಯುಕ್ತ ಮಂತ್ರಿಗಳು, ಶಾಸಕರು ಮತ್ತು ಸರ್ಕಾರೀ ನೌಕರರು ರಜೆಯಲ್ಲಿದ್ದಾರೆ. ನಾಳೆ ವಿಧಾನ ಸಭೆಯ ಮುಂಗಾರು ಅಧಿವೇಶನ ಪುನರಾರಂಭಗೊಳ್ಳಲಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರ ನಡುವೆ ಪುನಃ ಮಾತಿನ ಚಕಮಕಿ ನಡೆಯಲಿದೆ. ಹೆಚ್ಚಿನ ಪ್ರಶ್ನೆಗಳಿಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಉತ್ತರಿಸುತ್ತಿದ್ದಾರೆ.