ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಅವರಿಂದಾಗಿ ರೈತನೊಬ್ಬ ಅತ್ಮಹತ್ಯೆ ಮಾಡಿಕೊಂಡಿದ್ದನ್ನು ಅವರು ಮರೆತಿರಬಹುದು ಆದರೆ ತಾವು ಮರೆತಿಲ್ಲ ಎಂದು ಹೆಬ್ಬಾಳ್ಕರ್ ಹೇಳಿದರು.