ಪ್ರಣಾಳಿಕೆಯಲ್ಲಿ ಎಲ್ಲ ಆಯಾಮಗಳನ್ನು ಸೇರಿಸಲಾಗಿದೆ, ಯಾವುದನ್ನೂ ಕೈಬಿಟ್ಟಿಲ್ಲ, ಪಕ್ಷದ ಗೆಲುವಿಗೆ ಆಧಾರ ತಮ್ಮ ಪ್ರಣಾಳಿಕೆಯೇ ಎಂದು ಇಬ್ರಾಹಿಂ ಹೇಳಿದರು.