ಬೆಳಗಾವಿಯಲ್ಲಿ ಕುಮಾರ ಬಂಗಾರಪ್ಪ

ರೇಣುಕಾಚಾರ್ಯ ತಂಡ ಬಸನಗೌಡ ಯತ್ನಾಳ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೇಲೆ ಹೇರುತ್ತಿರುವ ಒತ್ತಡಕ್ಕೆ ಪ್ರತಿಕ್ರಿಯಿಸಿದ ಕುಮಾರ ಬಂಗಾರಪ್ಪ, ಯತ್ನಳ್​ರನ್ನು ಯಾರು ಉಚ್ಛಾಟನೆ ಮಾಡಬೇಕು? ನೋಟೀಸ್ ಜಾರಿ ಮಾಡಲಾಗಿದೆ ಅದಕ್ಕವರು ಉತ್ತರಿಸುತ್ತಾರೆ, ನಂತರ ವರಿಷ್ಠರು ಉಚ್ಛಾಟಿಸುತ್ತಾರೋ ಅಥವಾ ಪಕ್ಷ ಸಂಘಟನೆಯಲ್ಲಿ ಎತ್ತರ ಸ್ಥಾನಕ್ಕೇರಿಸುತ್ತಾರೋ ಕಾದು ನೀಡಬೇಕು ಎಂದರು.