ನಾಗಮಂಗಲ ಘಟನೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ನಾಗಮಂಗಲದಲ್ಲಿ ಸಂಭವಿಸಿದ ಹಿಂಸಾಚಾರದ ಬಗ್ಗೆ ಕರ್ನಾಟಕದ ಗೃಹ ಸಚೊವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ನಾಗಮಂಗಲದಲ್ಲಿ ಕೋಮು ಗಲಭೆ ಸಂಭವಿಸಿಲ್ಲ, ಅದು ಆಕಸ್ಮಿಕ ಘಟನೆ ಎಂದ ಅವರು, ರಾಜಕೀಯ ಮಾಡಬೇಡಿ ಎಂದು ಪ್ರತಿಪಕ್ಷ ಬಿಜೆಪಿಗೆ ಮನವಿ ಮಾಡಿದ್ದಾರೆ.