ಕರ್ನಾಟಕದಲ್ಲಿ ತಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ಮತ್ತು ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳಿಂದ ಜನ ಉಪ ಚುನಾವಣೆಯಲ್ಲಿ ತಮ್ಮ ಕೈ ಹಿಡಿದಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ಈ ಫಲಿತಾಂಶಗಳಿಂದ ರಾಜ್ಯ ಸರ್ಕಾರ ಮತ್ತು ತಮ್ಮ ಮೇಲಿರುವ ಅರೋಪಗಳಿಗೆ ಕ್ಲೀನ್ ಚಿಟ್ ಪಡೆದುಕೊಳ್ಳುವ ಪ್ರಯತ್ನ ತಾನು ಮಾಡುತ್ತಿಲ್ಲ ಎಂದರು.