ಹುಸ್ಸೇನ್ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ಪಾಕಿಸ್ತಾನ್ ಪರವಾಗಿ ಘೋಷಣೆ ಕೂಗಿದ್ದು ಸಾಬೀತಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೇಶಾಭಿಮಾನವಿದ್ದರೆ ಮತ್ತು ಅವರಲ್ಲಿ ರಾಷ್ಟ್ರದ ಸಮಗ್ರತೆ ಬಗ್ಗೆ ನಿಜವಾದ ಕಾಳಜಿಯಿದ್ದರೆ, ಹುಸ್ಸೇನ್ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಬೇಕು ಎಂದು ವಿಜಯೇಂದ್ರ ಹೇಳಿದರು.