SM Krishna No More: ಮುಖ್ಯಮಂತ್ರಿಯಾಗಿ ಎಸ್ ಎಂ ಕೃಷ್ಣ ಅವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ, ನೀರಾವರಿ ಯೋಜನೆಗಳಿಗೆ ಅವರು ಆದ್ಯತೆ ನೀಡಿದರು, ಬೆಂಗಳೂರು-ಮೈಸೂರು ಕಾರಿಡಾರ್ ರೂಪ ತಳೆದಿದ್ದು ಅವರ ಅಧಿಕಾರಾವಧಿಯಲ್ಲಿ, ಮತ್ತು ಬೆಂಗಳೂರು ನಗರವನ್ನು ಐಟಿ ಹಬ್ ಆಗಿ ಪರಿವರ್ತಿಸಿದ ಶ್ರೇಯಸ್ಸು ಕೇವಲ ಕೃಷ್ಣ ಅವರಿಗೆ ಮಾತ್ರ ಸಲ್ಲುತ್ತದೆ ಎಂದು ಸುದರ್ಶನ್ ಹೇಳಿದರು.