ಸದನದಲ್ಲಿ ಆರ್ ಅಶೋಕ

Karnataka Assembly Winter Session: ಸಚಿವ ಚಲುವರಾಯಸ್ವಾಮಿ ಇಂದು ತಡವಾಗಿ ಅಧಿವೇಶನಕ್ಕೆ ಆಗಮಿಸಿದ್ದರು. ಅದೇ ಕಾರಣಕ್ಕೆ ಅಶೋಕ, ಚರ್ಚೆ ಏನು ನಡೆದಿದೆ ಅಂತ ಸಚಿವರಿಗೆ ಗೊತ್ತಿರಲಿಕ್ಕಿಲ್ಲ, ಎಲ್ಲ ಶಾಸಕರಿಗೆ ಮಧ್ಯಾಹ್ನದ ಊಟ ಕೊಡೋದಿಕ್ಕೆ ಮೋದಿ ಕೋಟು ಧರಿಸಲು ಹೋಗಿದ್ದೀರಂತ ಅಂತ ಕಾಣುತ್ತೆ ಎಂದು ಛೇಡಿಸುತ್ತಾರೆ.