ರಾಘವೇಂದ್ರನಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿದೆ, ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ಪೊಲೀಸರು ಅಪರಚಿತ ವ್ಯಕ್ತಿಯ ಹೆಸರಲ್ಲಿ ಎಫ್ಐಅರ್ ದಾಖಲಿಸಿದ್ದಾರೆ, ಆದರೆ ರಾಘವೇಂದ್ರ ವಿರುದ್ಧವೇ ಅದು ದಾಖಲಾಗಬೇಕು ಎಂದು ಈಶ್ವರಪ್ಪ ಹೇಳಿದರು.