ಸಿಪಿ ಯೋಗೇಶ್ವರ್

ಬೇರೆ ಜಿಲ್ಲೆಯವರು ಅಂತ ಯೋಗೇಶ್ವರ್ ನೇರವಾಗಿ ಹೆಚ್ ಡಿ ಕುಮಾರಸ್ವಾಮಿ ಅವರ ಮೇಲೆ ಆಕ್ರಮಣ ಮಾಡಿದರು. ಆದರೆ ಅವರು ಈ ಪ್ರಶ್ನೆಯನ್ನು ಮತದಾರರಿಗೆ ಹೇಳಬೇಕು. ಯಾಕೆಂದರೆ ಅವರು ಎರಡೆರಡು ಬಾರಿ ಕುಮಾರಸ್ವಾಮಿಯನ್ನು ಗೆಲ್ಲಿಸಿದ್ದಾರೆ. ಯೋಗೇಶ್ವರ್, ಕುಮಾರಸ್ವಾಮಿ ಮತ್ತು ಶಿವಕುಮಾರ್-ಎಲ್ಲರೂ ಒಕ್ಕಲಿಗರೇ!