60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿಯಲ್ಲಿ ದುಷ್ಕರ್ಮಿಗಳು ಸುಮಾರು 60 ಲಕ್ಷ ರೂ ಮೌಲ್ಯದ 100 ಎಕರೆ ಮೆಕ್ಕೆಜೋಳ ಬೆಳೆ ರಾಶಿಗೆ ಡಿಸೇಲ್, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಸಾಲ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿ ರೈತ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮಸ್ಥರು ರಕ್ಷಿಸಿದ್ದಾರೆ.