ಅಡಿಕೆ ಬೆಳೆಗಾರ ತಿರುಮಲ್ಲಯ್ಯ

ತಿರುಮಲ್ಲಯ್ಯನವರ ಗೋಳಾಟ ಕೇಳಲಾಗದು. ಸಾಲಸೋಲ ಮಾಡಿ ಅವರು ಅಡಿಕೆ ತೋಟ ಮಾಡುತ್ತ್ತಿದ್ದಾರೆ. ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ ತಮ್ಮ ನೆರವಿಗೆ ಬಂದಾರು ಎಂಬ ನಿರೀಕ್ಷೆಯನ್ನು ಅವರು ಇಟ್ಟುಕೊಂಡಿದ್ದಾರೆ. ಯಾಕೆಂದರೆ, ಚೇಳೂರು ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದರೂ ಪ್ರಯೋಜನವಾಗಿಲ್ಲವಂತೆ. ಶಾಸಕ ಸಹಾಯ ಮಾಡುತ್ತಾರೆಯೇ? ಕಾದು ನೋಡಬೇಕು.