ರಾಜ್ಯದಲ್ಲಿ ಅನೇಕ ಜನ ವನ್ಯಜೀವಿ ಉತ್ಪನ್ನಗಳಾದ ಜಿಂಕೆ ಕೊಂಬು, ಹುಲಿಯುಗುರು ಮೊದಲಾದವುಗಳನ್ನು ಮನೆಯಲ್ಲಿ ಇಟ್ಟುಕೊಂಡಿರಬಹುದು, ಸರ್ಕಾರ ಮತ್ತು ಅರಣ್ಯ ಇಲಾಖೆ ಅವುಗಳನ್ನು ಜಪ್ತು ಮಾಡಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಒಳಿತು ಎಂದರು.