ವಿಜಯಪುರದಲ್ಲಿ ಡಿಕೆ ಶಿವಕುಮಾರ್

ಕರ್ನಾಟಕದಲ್ಲಿ ಅನ್ನ ದಾಸೋಹದ ಪರಂಪರೆ ಇದೆ, ಅದಕ್ಕೊಂದು ಹೊಸ ಭಾಷ್ಯ ಬರೆದ ಮತ್ತು ನಡೆದಾಡುವ ದೇವರೆಂದು ಖ್ಯಾತರಾಗಿದ್ದ ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ಗೌರವದಿಂದ ಸನ್ಮಾನಿಬೇಕೆನ್ನುವುದು ತಮ್ಮ ಸರ್ಕಾರದ ಒತ್ತಾಯವಾಗಿದೆ ಎಂದು ಶಿವಕುಮಾರ್ ಹೇಳಿದರು.