ಸಿದ್ದರಾಮಯ್ಯ, ಮುಖ್ಯಮಂತ್ರಿ

ಕಳೆದ ವಾರ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಕೆಲ ಹಿರಿಯ ನಾಯಕರರೊಂದಿಗೆ ನಡೆಸಿದ ಸಭೆಯಲ್ಲಿ ಭ್ರಷ್ಟಾಚಾರದ ಅರೋಪಗಳು ಕೇಳಿಬರುತ್ತಿರುವ ಬಗ್ಗೆ ಚರ್ಚೆ ನಡೆಸಿತ್ತು ಮತ್ತು ನಾಯಕರನ್ನು ತರಾಟೆಗೆ ತೆಗೆದುಕೊಂಡಿತ್ತು.