ಸಿದ್ದರಾಮಯ್ಯ, ಸಿಎಂ

ಇಷ್ಟೆಲ್ಲ ಯೋಜನೆಗಳನ್ನು ಜಾರಿಗೆ ತಂದರೂ ಸರ್ಕಾರದ ಬೇರಾವುದೇ ಕಾರ್ಯಕ್ರಮ ನಿಂತಿಲ್ಲ, ವಿರೋಧ ಪಕ್ಷದ ನಾಯಕರು ಸುಖಾಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. 5 ಗ್ಯಾರಂಟಿಗಳಿಗೆ ಸಾಕಷ್ಟು ಹಣ ವ್ಯಯಾವಾಗೋದು ಸತ್ಯ, ಆದರೆ ತಾವು ಎಲ್ಲ ಇಲಾಖೆಗಳಿಗೆ, ಸರ್ಕಾರದ ಉಳಿದೆಲ್ಲ ಯೋಜನೆಗಳಿಗೆ ಹಣ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.