ಭಗವಂತ ಅವರ ಕೈಕಾಲುಗಳನ್ನು ಗಟ್ಟಿಯಾಗಿಡುವಷ್ಟು ದಿನ ಮತ್ತು ಅವರು ಸಂಪೂರ್ಣವಾಗಿ ಆರೋಗ್ಯವಾಗಿರುವವರೆಗೆ ಪಕ್ಷದ ಕೆಲಸಗಳಲ್ಲಿ ಉಪಯೋಗಿಸಿಕೊಳ್ಳಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.