ಬಿ ಖಾತಾವನ್ನು ಎ ಖಾತಾವನ್ನಾಗಿ ಪರಿವರ್ತಿಸಿಕೊಳ್ಳುವ ಪ್ರಸ್ತಾವನೆಗೆ ನಿನ್ನೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ, ಆದಷ್ಟು ಬೇಗ ಈ ಸೌಲಭ್ಯವನ್ನು ಜಾರಿಗೆ ತರಲಾಗುವುದು ಮತ್ತು ಸೈಟನ್ನು ಹೊಂದಿದಾಗ್ಯೂ ಅನಧಿಕೃತ ನಿವೇಶನ ಹೊಂದಿದಿರುವ ಸ್ಥಿತಿಗತಿಯಲ್ಲಿರುವ ಬೆಂಗಳೂರು ನಿವಾಸಿಗಳು ಸೌಲಭ್ಯದ ಸದುಪಯೋಗ ಮಾಡಿಕೊಳ್ಳಬೇಕೆಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.