ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದರು.