ಸತೀಶ್ ಜಾರಕಿಹೊಳಿ, ಸಚಿವ

ಮುಡಾ ಹಗರಣ ಹಣದ ಅವ್ಯವಹಾರಕ್ಕೆ ಸಂಬಂಧಿಸಿದ ವಿಷಯವಲ್ಲದಿದ್ದರೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಔಚಿತ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಆದೇ ಸಂಗತಿಯನ್ನು ಎಲ್ಲರೂ ಕೇಳುತ್ತಿದ್ದಾರೆ ಮತ್ತು ಸುಪ್ರೀಂ ಕೋರ್ಟ್​​​​ಗೆ ಮನವಿ ಸಲ್ಲಿಸಿ ಈಡಿ ವ್ಯಾಪ್ತಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಿದರು.