ಯತೀಂದ್ರ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹರನ್ನು ಟಾರ್ಗೆಟ್ ಮಾಡಿದರೆ ಅದು ಹೇಗೆ ತನಗೆ ರಾಜಕೀಯ ಲಾಭ ತಂದುಕೊಡುತ್ತದೆ ಎಂದು ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಅಂತ ಕೇಳಿದಾಗ, ಪಕ್ಷ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧಿಸುವುದಾಗಿ ಅವರು ಹೇಳಿದರು.