ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ

ವಿಪಕ್ಷ ನಾಯಕನಾಗಿ ತನಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಮತ್ತಾರು ತಿಂಗಳು ಇಲ್ಲವೇ ಒಂದ ವರ್ಷದ ವಿಸ್ತರಣೆಯನ್ನು ಕೇಳಿದ್ದಾರೆ, ಆದರೆ ಶಿವಕುಮಾರ್ ಅದಕ್ಕೆ ಒಪ್ಪುತ್ತಿಲ್ಲ, ಈ ಸಮಯದಲ್ಲಿ ದೆಹಲಿಯಲ್ಲ್ಲಿರಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ, ಸಿದ್ದರಾಮಯ್ಯರಾದರೋ ದೆಹಲಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ 5 ವರ್ಷ ನಾನೇ ಸಿಎಂ ಅನ್ನುತ್ತಿದ್ದಾರೆ, ಅದರೆ ಅವರು ಬದಲಾಗೋದು ನೂರಕ್ಕೆ ನೂರರಷ್ಟು ಸತ್ಯ ಎಂದು ಅಶೋಕ ಹೇಳಿದರು.