ಉದ್ಯಮಿ ಟಿವಿ ಮೋಹನ್ ದಾಸ್ ಪೈ ಅವರು ನಗರದಲ್ಲಿ ಐಟಿ ಕಂಪನಿಗಳಿಗೆ ಪೂರಕವಾದ ಸೌಲಭ್ಯವಾಗದ ಕಾರಣ ಬೆಂಗಳೂರು ಐಟಿ-ಹಬ್ ಎಂಬ ಖ್ಯಾತಿಯನ್ನು ಕಳೆದುಕೊಳ್ಳಲಿದೆಯೋ? ಅಂತ ಟ್ವೀಟೊಂದರ ಮೂಲಕ ತಮ್ಮ ಆತಂಕವನ್ನು ವ್ಯಕ್ತಡಿಸಿರುವ ಬಗ್ಗೆ ಕೇಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಬಗ್ಗೆ ತನಗೆ ಗೊತ್ತಿಲ್ಲ ಅಂತ ಹಾರಿಕೆಯ ಉತ್ತರ ನೀಡಿದರು.