ಬೆಂಗಳೂರು ಬಗ್ಗೆ ಮಾತಾಡುವಾಗ ಶಿವಕುಮಾರ್ ಬೆಂಗಳೂರು ಎಲ್ಲರ ಸೊತ್ತು, ಅದು ಎಲ್ಲರಿಗೂ ಸೇರಿದ್ದು ಅನ್ನುತ್ತಾರೆ. ಅದಕ್ಕೆ ಸದಸ್ಯರೆಲ್ಲ ಧ್ವನಿಗೂಡಿಸಿದಾಗ, ಅಶೋಕ ಎದ್ದು ನಿಂತು ಹಾಗೆಯೇ ಕನಕಪುರ ಕೂಡ ಎಲ್ಲರಿಗೂ ಸೇರಿದ್ದು ಅನ್ನುತ್ತಾರೆ. ಕೂಡಲೇ ಪ್ರತಿಕ್ರಿಯಿಸುವ ಶಿವಕುಮಾರ್ ಕನಕಪುರ ನಿಂದಪ್ಪ ಅಶೋಕಾ ಅನ್ನುತ್ತಾರೆ.