ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಒಳ ಮೀಸಲಾತಿ ಮತ್ತು ಕಾಂತ್​ರಾಜ್ ಅಯೋಗದ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಮಾಣಿಕ ಮನೋಭಾವ ಹೊಂದಿದ್ದರೆ ಬಹಳ ಹಿಂದೆಯೇ ಅದನ್ನು ಅನುಷ್ಠಾನಗೊಳಿಸುತ್ತಿದ್ದರು, ಆದರೆ ಒಳ ಮೀಸಲಾತಿ ಅವರಿಗೆ ಒಂದು ರಾಜಕೀಯ ವಸ್ತುವಾಗಿದೆ, ಉಪ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.