ಕೇಂದ್ರದಿಂದ ಅನುದಾನ ಸಿಕ್ಕಿಲ್ಲ, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶುರುವಾಗಿಲ್ಲ, ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಹಣ ಸಿಕ್ಕಿಲ್ಲ ಎಂದು ಹೇಳುವ ರಾಜ್ಯಸರ್ಕಾರ ಎಷ್ಟು ಸಲ ಕೇಂದ್ರಕ್ಕೆ ಮನವಿ ಸಲ್ಲಿಸಿದೆ, ಎಂದು ಮಾಧ್ಯಮದವರು ಕೇಳಿದರೆ, ಬಹಳಷ್ಟು ಮಿನಿಸ್ಟ್ರುಗಳು ಹೋಗಿ ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ ಎಂದಷ್ಟೇ ಪ್ರದೀಪ್ ಈಶ್ವರ್ ಹೇಳುತ್ತಾರೆ, ವಿವರಣೆ ನೀಡಲ್ಲ.