ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿರುವ ಅರೋಪ ಎದುರಿಸುತ್ತಿರುವ ಚಿತ್ರನಟ ದರ್ಶನ್, ಗೆಳತಿ ಪವಿತ್ರಾ ಗೌಡ ಮತ್ತು ಉಳಿದವರಿಗೆಲ್ಲ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಕಾಶೀನಾಥಯ್ಯ, ಅದರ ಬಗ್ಗೆಯೂ ಯೋಚನೆ ಮಾಡಿಲ್ಲ, ಅಪ್ತರು ಮತ್ತು ಹಿತೈಷಿಗಳನ್ನು ಭೇಟಿಯಾಗಿ ಅಭಿಪ್ರಾಯ ಕೇಳೋದಾಗಿ ಹೇಳಿದರು.