ಶಿವಲಿಂಗೇಗೌಡ-ರೇವಣ್ಣ ಜಟಾಪಟಿ

ಕಳೆದ ವಾರ ಹೆಚ್ ಡಿ ರೇವಣ್ಣ ಅವರು ತೆಂಗಿನಕಾಯಿ ಬೆಳೆಗಾರರೊಂದಿಗೆ ಕೈಯಲ್ಲಿ ಕೊಬ್ಬರಿ ಚೀಲ ಹಿಡಿದುಕೊಂಡು ಬಂದು ಹಾಸನ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ ಮನವಿ ಪತ್ರವನ್ನು ಡಿಸಿಗೆ ನೀಡಿದ್ದರು. ಅವರ ಕಾಳಜಿ ಅರ್ಥವಾಗುವಂಥದ್ದೇ, ಆದರೆ ಕಲಾಪ ನಡೆಯುವಾಗ ಸದನದ ನಿಯಮಾವಳಿ ಪಾಲಿಸಬೇಕಾಗುತ್ತದೆ.