ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಖಂಡನೀಯ, ಮೃತ ಮಂಜುನಾಥ ರಾವ್ ಪಾರ್ಥಿವ ಶರೀರ ಕರ್ನಾಟಕಕ್ಕೆ‌ ರವಾನೆ ಹಾಗೂ ಪ್ರವಾಸಿಗರ ರಕ್ಷಣೆ ಬಗ್ಗೆ ಕೇಂದ್ರ ಸಚಿವ‌ ಪ್ರಲ್ಹಾದ್ ಜೋಶಿ‌ ಹೇಳಿಕೆ