ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಅಗಮಿಸುತ್ತಿದ್ದು ಅವರ ಕಾರ್ಯಕ್ರಮದಲ್ಲಿ ಭಾಗಿಯಾಗ್ತೀರಾ ಅಂತ ಕೇಳಿದ ಪ್ರಶ್ನೆಗೆ ಅವರು, ಅರೋಗ್ಯ ಸರಿಯಿಲ್ಲದ ಕಾರಣ ಯಾವುದೇ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದೇನೆ ಮತ್ತು ತನಗೆ ಮನೆಯಿಂದ ಹೊರಗೆ ಹೋಗುವುದು ಸಾಧ್ಯವಾಗುತ್ತಿಲ್ಲ ಎಂದು ಪ್ರಸಾದ್ ಹೇಳಿದರು.