ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಟಿ

ತನ್ನದು ಕಾಂಗ್ರೆಸ್ ಸಂಸ್ಕೃತಿ ಅಲ್ಲ ಎಂದ ಕುಮಾರಸ್ವಾಮಿ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ವಿರುದ್ಧಾಹರಿಹಾಯ್ದರು. ಎಲ್ಲೋ ಕುಳಿತು ತನ್ನ ಬಗ್ಗೆ ಕಾಮೆಂಟ್ ಮಾಡುವ ಸುರ್ಜೆವಾಲಾಗೆ ತಾನು ಹಿಂದೆ ಚಿತ್ರನಟಿ ಮತ್ತು ಬಿಜೆಪಿ ಸಂಸದೆ ಹೇಮಾಮಾಲಿನಿ ಅವರ ವಿರುದ್ಧ ಮಾಡಿದ್ದ ಅವಹೇಳನಕಾರಿ ಕಾಮೆಂಟ್ ಮರೆತುಹೋಗಿದೆಯೇ? ಎಂದು ಪ್ರಶ್ನಿಸಿದರು.