ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ

ಸಿನಿಮೀಯ ಘಟನೆಯೊಂದರಲ್ಲಿ, ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೊರಟಿದ್ದ ರೈಲು ಏರಲು ಹೋಗಿ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಇಲಾಖೆ ಸಿಬ್ಬಂದಿ ಹಾಗೂ ಮಾಜಿ ಸೈನಿಕ ದೇವರಂತೆ ಕಾಪಾಡಿದ ವಿದ್ಯಮಾನಕ್ಕೆ ಬೆಂಗಳೂರಿನ ಕೆಆರ್​​ ಪುರಂ ರೈಲು ನಿಲ್ದಾಣ ಸಾಕ್ಷಿಯಾಗಿದೆ. ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.