ಜಾತಿಗಣತಿ ಬಗ್ಗೆ ಬಿಜೆಪಿ ಹೇಳಿರುವುದಕ್ಕೂ ಶಿವಕುಮಾರ್ ಸ್ಪಷ್ಟವಾದ ಉತ್ತರ ಅಥವಾ ತಮ್ಮ ಸರ್ಕಾರದ ನಿಲುವನ್ನ ಹೇಳಲಿಲ್ಲ. ಮೊದಲು ತಮ್ಮ ನಿಲುವು ಏನೆಂದು ಬಿಜೆಪಿಯವರು ತಿಳಿಸಲಿ, ಆಮೇಲೆ ಸರ್ಕಾರದ ನಿಲುವನ್ನು ಪ್ರಕಟಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.