ಮಂಡ್ಯ ಲವ್-ಮೋಸ ಪ್ರಕರಣದ ಯುವತಿ

ಅವನು ಓದಿದ್ದು ಮೆಟ್ರಿಕ್ ವರೆಗೆ ಮಾತ್ರ, ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಅಂತ ಸುಳ್ಳು ಹೇಳಿದ್ದಾನೆ, ಅಸಲಿಗೆ ಅವನು ಬೆಂಗಳೂರಿನ ಯಾವುದೋ ಗುಜರಿ ಅಂಗಡಿಯಲ್ಲಿ ಕೆಲಸ ಮಾಡೋದು ಅಂತ ಯುವತಿ ಹೇಳುತ್ತಾರೆ. ತನಗೆ ನ್ಯಾಯ ಬೇಕು, ದೈಹಿಕವಾಗಿ ಬಳಸಿಕೊಂಡಿರುವ ಮಂಜು ತನ್ನನ್ನು ಮದುವೆಯಾಗಬೇಕೆಂದು ಯುವತಿ ಅವನ ಮನೆ ಮುಂದೆ ಧರಣಿಗೆ ಕೂತಿದ್ದಾರೆ.