ಕಲಬುರಗಿಯಲ್ಲಿ ಸಿದ್ದರಾಮಯ್ಯ ಭಾಷಣ

ಕಳೆದ ಬಾರಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಖರ್ಗೆ ಅವರನ್ನು ಜನ ಸೋಲಿಸಿದರು, ಅದರೆ ಅದರಿಂದ ನಷ್ಟವಾಗಿದ್ದು ಜನತೆ ಮತ್ತು ಕರ್ನಾಟಕಕ್ಕೆ ಹೊರತು ಅವರಿಗಲ್ಲ. ತಮ್ಮ ಸುದೀರ್ಘ ರಾಜಕಕೀಯ ಬದುಕಿನಲ್ಲಿ ಅವರು ಎಡೆಬಿಡದೆ ಬಡವರು. ದಲಿತರು, ಹಿಂದುಳಿದ ವರ್ಗಗಗಳ ಜನ, ರೈತರು, ಅಲ್ಪಸಂಖ್ಯಾತರು ಮೊದಲಾದವರಿಗೆ ನ್ಯಾಯ ಕೊಡಿಸಲು ಅವರು ಅಪಾರವಾದ ಹೋರಾಟ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.