ಲಿಂಗಾಯತ ಮುಖ್ಯಮಂತ್ರಿಯ ಪ್ರಶ್ನೆ ಬಂದಾಗ ಪಾಟೀಲ್, ಎಂಬಿ ಪಾಟೀಲ್ ತಾನು ಮುಖ್ಯಮಂತ್ರಿ ಅಂದುಕೊಂಡಾಕ್ಷಣ ಮುಖ್ಯಮಂತ್ರಿಯಾಗಲಾರ, ಅದಕ್ಕೊಂದು ದೀರ್ಘ ಪ್ರತಿಕ್ರಿಯೆ ನಡೆಯುತ್ತದೆ, ಚುನಾವಣೆಯಲ್ಲಿ ಪಕ್ಷಕ್ಕೆ ಅಧಿಕಾರಕ್ಕೆ ಬರುವಷ್ಟು ಬಹುಮತ ಬರಬೇಕು, ನಂತರ ಮುಖ್ಯಮಂತ್ರಿ ಯಾರೆನ್ನುವುದನ್ನು ಮಲ್ಲಿಕಾರ್ಜುನ ಖರ್ಗೆ, ಸೋನಿಯ ಗಾಂಧಿ ಮತ್ತು ರಾಹುಲ್ ಗಾಂಧಿಯವರು ನಿರ್ಧರಿಸುತ್ತಾರೆ ಎಂದು ಪಾಟೀಲ್ ಹೇಳಿದರು.