ಒಂದಷ್ಟು ಕೆಟ್ಟ ಕಾರಣಗಳಿಂದ ಕನ್ನಡ ಚಿತ್ರರಂಗ ಸುದ್ದಿ ಆಗಿದೆ ಎಂಬುದು ನಿಜ. ಆದರೆ ಚಿತ್ರರಂಗ ಎಂದರೆ ಕೇವಲ ಅಷ್ಟೇ ಅಲ್ಲ. ಅದರ ಹೊರತಾಗಿಯೂ ಇಲ್ಲಿ ಅನೇಕ ಚಟುವಟಿಕೆಗಳು ನಡೆಯುತ್ತಿವೆ. ಅದರ ಬಗ್ಗೆ ಕಿಚ್ಚ ಸುದೀಪ್ ಅವರು ಮಾತನಾಡಿದ್ದಾರೆ. ಬ್ಯಾಡ್ಮಿಂಟನ್ ಪಂದ್ಯಗಳ ಸುಲುವಾಗಿ ಚಿತ್ರರಂಗದವರು ಒಂದೆಡೆ ಸೇರುತ್ತಿದ್ದಾರೆ. ಆ ಬಗ್ಗೆ ಸುದೀಪ್ ಮಾತಾಡಿದ ವಿಡಿಯೋ ಇಲ್ಲಿದೆ..