ಚಲಿಸುತ್ತಿದ್ದ ಸರ್ಕಾರಿ ಬಸ್ನ ಹಿಂಬದಿ ಚಕ್ರದ ಅಡಿ ಬಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಡೆದಿದೆ. ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದು.