ಪೊಲೀಸರ ಜೊತೆ ಮುರುಘಾ ಶೀಗಳು

ಪುನಃ ಜೈಲಿಗೆ ಹೋಗಬೇಕಾಗಿ ಬಂದಿದ್ದರಿಂದ ಸ್ವಾಮೀಜಿ ವಿಚಲಿತರೇನೂ ಅಗಿಲ್ಲ. ಅವರು ನಿರಾತಂಕ ಮತ್ತು ನಿರುದ್ವಿಗ್ನತೆಯಿಂದ ನಡೆಸದು ಬರುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. 14 ತಿಂಗಳು ಜೈಲು ಅನುಭವಿಸಿದ ಬಳಿಕ ರಾಜ್ಯ ಉಚ್ಛ ನ್ಯಾಯಾಲಯವು ನವೆಂಬರ್ 15, 2023 ರಂದು ಮುರುಘಾ ಶರಣರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.