ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಗ್ಯಾರಂಟಿ ಯೋಜನೆಗಳ ಬಗ್ಗೆ ಯೋಚನೆ ಮಾಡಿದ್ದೇ ಡಿಕೆ ಶಿವಕುಮಾರ್, ಬೆಲೆಯೇರಿಕೆಯಿಂದ ತತ್ತರಿಸಿದ್ದ ಮಹಿಳೆಯರು ಪರಿಸ್ಥಿತಿಯೊಂದಿಗೆ ಏಗಲು ಮತ್ತು ಆರ್ಥಿಕವಾಗಿ ಅವರಲ್ಲಿ ಬಲ ತುಂಬಲು ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರು, ಬೇರೆ ರಾಜ್ಯಗಳು ಕರ್ನಾಟಕವನ್ನು ಮಾದರಿಯನ್ನಾಗಿಸಿಕೊಂಡಿವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.