ಬಿಕೆ ಹರಿಪ್ರಸಾದ್

ತಮ್ಮನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳದ ಕಾರಣ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಹೇಳುತ್ತಿದ್ದಾರೆ. ಅದೇ ಕಾರಣಕ್ಕೆ ತಾನು ಸಹ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ ಅವರು ಒಂದು ಪಕ್ಷ ತಾನು ಸಚಿವನಾಗಿದ್ದರೆ, ಸಮುದಾಯದ ಜನಕ್ಕೆ ಸಮಯ ನೀಡುವುದು ಸಾಧ್ಯವಾಗುತ್ತಿರಲಿಲ್ಲ ಎಂದರು.