ಡಾ ಶಿವರಾಜ್ ಪಾಟೀಲ್, ಬಿಜೆಪಿ ಶಾಸಕ

ರಾಯಚೂರು ನಗರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮುಂದಿನ ಹತ್ತು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿ ಅಂತ ಹೇಳಿ ನೆರೆದಿದ್ದ ಜನರ ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸುತ್ತಾರೆ. ನಗರದಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತಾಡಿದರು.